ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಸಿಯಾ’ಕ್ಕೆ ಹೊಸ ಪದಾಧಿಕಾರಿಗಳು

Last Updated 30 ಜೂನ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಆಡಳಿತ ಮಂಡಳಿಗೆ 2016-17ನೇ ಸಾಲಿಗೆ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಎ. ಪದ್ಮನಾಭ ಅವರು ಅಧ್ಯಕ್ಷರಾಗಿ  ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಇತರ ಪದಾಧಿಕಾರಿಗಳಾಗಿ ಆರ್.ಹನುಮಂತೇಗೌಡ (ಉಪಾಧ್ಯಕ್ಷ), ಬಿ. ಪ್ರವೀಣ್ (ಗೌರವ ಪ್ರಧಾನ ಕಾರ್ಯದರ್ಶಿ), ಟಿ.ದಿವಾಕರ ರೆಡ್ಡಿ ( ಜಂಟಿ ಕಾರ್ಯದರ್ಶಿ–1), ನಿಂಗಣ್ಣ ಎಸ್. ಬಿರಾದರ (ಜಂಟಿ ಕಾರ್ಯದರ್ಶಿ -2) ಮತ್ತು  ಜಿ.ಮುರಳಿ ಅವರು  ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT