‘ವಾರ್ತಾ ಇಲಾಖೆಯು ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ತೆಗೆದು ಹಾಕಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಇದು ಭಾರತೀಯರ ಭಾವನೆಗಳನ್ನು ಗೌರವಿಸಿದಂತಾಗಿದೆ. ಈಗ ಕಣ್ತಪ್ಪಿನಿಂದಲೇ ಈ ಪದಗಳು ಬಿಟ್ಟು ಹೋಗಿರಬಹುದು, ಆದರೆ ಈ ಪದಗಳನ್ನು ಸರ್ಕಾರ ಶಾಶ್ವತವಾಗಿ ತೆಗೆದು ಹಾಕಬೇಕು’ ಎಂದು ಶಿವಸೇನೆಯ ಸಂಸದ ಸಂಜಯ್ ರಾವುತ್ ಆಗ್ರಹಿಸಿದ್ದಾರೆ.