ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೊಲೀಸರನ್ನೇ ಕೊಲೆ ಮಾಡಿ’

Last Updated 3 ಅಕ್ಟೋಬರ್ 2015, 19:30 IST
ಅಕ್ಷರ ಗಾತ್ರ

ಅಹಮದಾಬಾದ್‌(ಪಿಟಿಐ): ಆತ್ಮಹತ್ಯೆ ಮಾಡಿಕೊಳ್ಳುವ ಬದಲು ಪೊಲೀಸ ರನ್ನೇ ಕೊಲೆ ಮಾಡಿ ಎಂದು ಪಟೇಲ್‌ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಹಾರ್ದಿಕ್‌ ಪಟೇಲ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ನಿಮಗೆ ಧೈರ್ಯವಿದ್ದರೆ ಹೋಗಿ ಇಬ್ಬರು ಪೊಲೀಸರನ್ನು ಹತ್ಯೆ ಮಾಡಿ. ಪಟೇಲ್‌ ಸಮುದಾಯ ಯಾವತ್ತೂ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ’ ಎಂದು ಸೂರತ್‌ನಲ್ಲಿ ಹೇಳಿದ್ದಾರೆ.

ಪಟೇಲ್‌ ಸಮುದಾಯದ ಮೀಸ ಲಾತಿ ಹೋರಾಟಕ್ಕೆ ಬೆಂಬಲಿಸಿ ಆತ್ಮಹತ್ಯೆ ಮಾಡಿ ಕೊಳ್ಳುವುದಾಗಿ ವಿಪುಲ್‌ ದೇಸಾಯಿ ಎಂಬ ಯುವಕ ಘೋಷಣೆ ಮಾಡಿದ್ದಕ್ಕೆ ಹಾರ್ದಿಕ್‌ ಪ್ರತಿಕ್ರಿಯಿಸಿದ್ದಾರೆ.

ಸುದ್ದಿವಾಹಿನಿಗಳ ವರದಿಗಾರ ರೊಂದಿಗೆ  ದೇಸಾಯಿ  ಮನೆಗೆ ತೆರಳಿದ ಹಾರ್ದಿಕ್‌ ನೀಡಿದ ಹೇಳಿಕೆ ವಾಹಿನಿ ಗಳಲ್ಲಿ ಪ್ರಸಾರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT