ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರವಾಸ ಅನುದಾನ’ಕ್ಕೆ ಅರ್ಜಿ ಆಹ್ವಾನ

Last Updated 13 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಈ ವರ್ಷ ಹಮ್ಮಿಕೊಂಡಿರುವ ‘ಪ್ರವಾಸ ಅನುದಾನ’ ಯೋಜನೆಗೆ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದರ ಅಡಿಯಲ್ಲಿ ಆರು ಲೇಖಕರನ್ನು ಅಕಾಡೆಮಿ ಆಯ್ಕೆ ಮಾಡಲಿದೆ. ಆಯ್ಕೆ­ಯಾದ ಲೇಖಕರು ವಿವಿಧ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಅವುಗಳ ಸಾಹಿತ್ಯ, ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ವಿಚಾರಗಳನ್ನು ಆಧರಿಸಿ ಪ್ರವಾಸ ಕಥನವನ್ನು ಬರೆಯ­ಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ. ದಿನ ನವೆಂಬರ್‌ 22. ಹೆಚ್ಚಿನ ವಿವರಗಳಿಗೆ ಅಕಾಡೆಮಿ ವೆಬ್‌ಸೈಟ್‌ www.karnatakasahithyaacademy.orgಗೆ ಭೇಟಿ ನೀಡುವಂತೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT