‘ಕಾಶ್ಮೀರ ವಿವಾದವನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬಹುದು ಎಂಬುದು ನಮ್ಮ ಮೂಲಭೂತ ನಂಬಿಕೆ. ನಮ್ಮ ಸರ್ಕಾರ ಭಾರತದೊಂದಿಗೆ ಮಾತುಕತೆ ಆರಂಭಿಸಿದೆ. ಆದರೆ ವಿದೇಶಾಂಗ ಕಾರ್ಯದರ್ಶಿ ಮಟ್ಟದ ನಿಗದಿತ ಮಾತುಕತೆಯನ್ನು ಭಾರತವು ರದ್ದುಗೊಳಿಸಿದೆ’ ಎಂದು ಪಾಕ್ ಆಕ್ರಮಿತ ಕಾಶ್ಮೀರ ರಾಜಧಾನಿ ಮುಜಫ್ಪರ್ಬಾದ್ನಲ್ಲಿ ಅವರು ತಿಳಿಸಿದ್ದಾರೆ.