ಬಜೆಟ್ ಮಂಡನೆ ವೇಳೆ, ಕಳೆದೊಂದು ತಿಂಗಳ ಅಧಿಕಾರಾವಧಿಯಲ್ಲಿ ಹೊಸ ರೈಲು, ಹೊಸ ಮಾರ್ಗ ಸೇರಿದಂತೆ ಹಲವು ವಿಷಯಗಳ ಸಂಬಂಧ ಅರ್ಜಿಗಳ ಮಹಾಪೂರವೇ ಕಚೇರಿಗೆ ಹರಿದು ಬಂತು. ಅವು ಹಲವು ಸಮಸ್ಯೆಗಳನ್ನು ತೆರೆದಿಟ್ಟವು. ಇಲಾಖೆಯ ಸಚಿವನಾಗಿ ಅವುಗಳನ್ನು ಪರಿಹರಿಸುವ ಜವಾಬ್ದಾರಿಯನ್ನು ನನಗೆ ನೆನಪಿಸಿದ್ದು ಕೌಟಿಲ್ಯ ಅವರ ಈ ನುಡಿ ಎನ್ನುತ್ತಾ ಸದಾನಂದ ಗೌಡರು...