ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಯೋಜಕ ಲಕ್ಷ್ಮೀನಾರಾಯಣ ನಾಗವಾರ ಮಾತನಾಡಿ, ‘ನಮ್ಮ ಜಾತಿಗಳಲ್ಲಿರುವ ತಾರತಮ್ಯ ಮತ್ತು ಜಗಳಗಳಿಂದ ನಾವು ಸಮಯ ಹಾಳುಮಾಡಿಕೊಂಡು, ಹಿಂದುಳಿಯು ತ್ತಿದ್ದೇವೆ’ ಎಂದರು. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾರಾಯಣಸ್ವಾಮಿ, ವೇದಿಕೆ ಅಧ್ಯಕ್ಷ ಎ.ಮಂಜುನಾಥ್ ಮತ್ತಿತರರು ಇದ್ದರು.