ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬಿ. ವಿಜಯ ಬಲ್ಲಾಳ್, ಕಾಲೇಜಿನ ಕೋಶಾಧಿಕಾರಿ ಪ್ರದೀಪ್ ಕುಮಾರ್, ಪ್ರಾಂಶುಪಾಲ ಕೆ.ಸದಾಶಿವ ರಾವ್, ಉಪನ್ಯಾಸಕಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.
ಉಪನ್ಯಾಸಕಿ ಸಹನಾ ಸ್ವಾಗತಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಟಿ.ಎಸ್. ರಮೇಶ್ ವಂದಿಸಿದರು. ಮಧು ಭಟ್ ನಿರೂಪಿಸಿದರು.