ಬೆಂಗಳೂರು: ಹಿರಿಯ ಮತ್ತು ಕಿರಿಯ ಶ್ರೇಣಿಯ 15 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಸಚಿವರಾಗಿ ಎಸ್. ರಂಗಪ್ಪ ಅವರನ್ನು ನೇಮಿಸ ಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಕೆ.ಎ. ಹಿದಾಯ ತುಲ್ಲಾ ಅವರನ್ನು ನಗರಾ ಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಯಾಗಿ ನಿಯೋಜಿಲಾಗಿದೆ.