ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

36 ಎಸ್‌ಪಿ ಮುಖಂಡರ ವಜಾ

Last Updated 20 ಮೇ 2014, 19:30 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ಲೋಕಸಭಾ ಚುನಾವಣೆಯಲ್ಲಿ ಪಕ್ಷದ ದಯನೀಯ ಸೋಲಿನಿಂದ ಕಂಗೆಟ್ಟಿರುವ ಸಮಾಜ­ವಾದಿ ಪಕ್ಷದ (ಎಸ್‌ಪಿ) ಮುಖಂಡ, ಉತ್ತರ ಪ್ರದೇಶ ಮುಖ್ಯಮಂತ್ರಿ ಅವರು ತಮ್ಮ ಸರ್ಕಾರದಲ್ಲಿ ರಾಜ್ಯ ಸಚಿವ ಸ್ಥಾನಮಾನ ಹುದ್ದೆ ಹೊಂದಿರುವ 36 ಮುಖಂಡರನ್ನು ವಜಾ ಮಾಡಿದ್ದಾರೆ.

ಸೋಲಿನ ಹಿನ್ನೆಲೆಯಲ್ಲಿ ಮುಖ್ಯ­ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ­ಬೇಕು ಎಂಬ ಒತ್ತಾಯ ಕೇಳಿ ಬಂದಿ­ದ್ದರೂ, ಪದತ್ಯಾಗಕ್ಕೆ ಅಖಿಲೇಶ್‌ ನಿರಾ­ಕರಿಸಿ­­ದ್ದಾರೆ. ಪಕ್ಷದ ಕಳಪೆ ಪ್ರದರ್ಶನಕ್ಕೆ ಕಾರಣ ಏನು ಎಂಬುದನ್ನು ವಿಶ್ಲೇಷಿಸ­ಲಾ­ಗು­ವುದು ಎಂದು ಅವರು ಹೇಳಿದ್ದಾರೆ.

ಬಿಎಸ್‌ಪಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಎಸ್‌ಪಿ ನಾಯಕಿ ಮಾಯಾವತಿ ಯವರು ಪಕ್ಷದ ವಿಧಾನಸಭಾ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ವಿಸರ್ಜನೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT