ಬರಕ್ಕೆ ತುತ್ತಾಗಿರುವ ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಗುಜರಾತ್, ಒಡಿಶಾ, ಹರಿಯಾಣ ಮತ್ತು ಚತ್ತೀಸಗಡ ರಾಜ್ಯಗಳಲ್ಲಿ ಪರಿಹಾರ ವಿತರಣೆ ಸಮರ್ಪಕವಾಗಿ ಆಗಿಲ್ಲ ಎಂದು ದೂರಿ ‘ಸ್ವರಾಜ್ ಅಭಿಯಾನ್’ ಸ್ವಯಂಸೇವಾ ಸಂಸ್ಥೆಯು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.