ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದಶ್ರೀ ಪ್ರಶಸ್ತಿ ಪ್ರಕಟ

Last Updated 10 ಏಪ್ರಿಲ್ 2015, 19:59 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ನೀಡುವ 2014ರ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.  ‘ಪ್ರೊ ಕೆ.ಜಿ. ಕುಂದಣಗಾರ ಗಡಿನಾಡ ಪ್ರಶಸ್ತಿಗೆ’ ಬೀದರ್ ಜಿಲ್ಲೆಯ  ಶಾಂತಪ್ಪ ಶರಣಪ್ಪ ದೇವರಾಯ ಅವರು ಆಯ್ಕೆಯಾಗಿದ್ದಾರೆ.

‘ಜಕಣಾಚಾರಿ ಪ್ರಶಸ್ತಿಗೆ’  ಬಾಗಲಕೋಟೆ ಜಿಲ್ಲೆಯ ಷಣ್ಮುಖಪ್ಪ ಕಾಶಪ್ಪ ಯರಕದ,  ‘ಜಾನಪದಶ್ರೀ ಪ್ರಶಸ್ತಿಗೆ’  ತುಮಕೂರು  ಜಿಲ್ಲೆಯ  ಕಲ್ಮನೆ ಎ.ಎಸ್. ನಂಜಪ್ಪ ಅವರು ಆಯ್ಕೆಯಾಗಿದ್ದಾರೆ.  ಪ್ರಶಸ್ತಿಯು ತಲಾ ₨ 3 ಲಕ್ಷ ನಗದು ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT