ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ವಿವೇಕ ಜವಳಿಗೆ ‘ವೈದ್ಯಶ್ರೀ’ ಪ್ರಶಸ್ತಿ

Last Updated 2 ನವೆಂಬರ್ 2014, 19:48 IST
ಅಕ್ಷರ ಗಾತ್ರ

ಗುಲ್ಬರ್ಗ: ಇಲ್ಲಿನ ಡಾ.ಪಿ.ಎಸ್.­ಶಂಕರ ಪ್ರತಿಷ್ಠಾನದ ‘ವೈದ್ಯಶ್ರೀ ಪ್ರಶಸ್ತಿ’ಗೆ ಈ ಬಾರಿ ಬೆಂಗ­ಳೂರಿನ ಹೃದಯ­ರೋಗ ತಜ್ಞರಾದ ಡಾ.ವಿವೇಕ ಜವಳಿ ಅವರು ಭಾಜನರಾಗಿದ್ದಾರೆ.

2015ರ ಜನವರಿ 1ರಂದು ಗುಲ್ಬರ್ಗದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₨ 10 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಶಂಕರ ಪ್ರತಿಷ್ಠಾನದ ಕಾರ್ಯದರ್ಶಿ ಎಸ್.ಎಸ್.­ಹಿರೇಮಠ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT