ಈ ಸಂದರ್ಭದಲ್ಲಿ ಜಿಎಸ್ಎಸ್ ಅವರ ಪತ್ನಿಯರಾದ ರುದ್ರಾಣಿ, ಪದ್ಮಾ, ಮಗಳು ಜಯಂತಿ, ಅಳಿಯ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ, ಕಿರಿಯ ಪುತ್ರ ಡಾ.ಶಿವಪ್ರಸಾದ್ ದಂಪತಿ, ಮೊಮ್ಮಗ ಕೆ.ಎಂ.ಚೈತನ್ಯ ಸೇರಿದಂತೆ ಕುಟುಂಬದ ಸದಸ್ಯರು ಹಾಜರಿದ್ದರು.
ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್ ಹಾಗೂ ಹಿರಿಯ ಸಾಹಿತಿಗಳು ಹಾಜರಿದ್ದರು.