ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಾರಾಯಣಗೆ ಚೌಡಯ್ಯ ಪ್ರಶಸ್ತಿ

Last Updated 2 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಖ್ಯಾತ ಸಾರಂಗಿ ವಾದಕ ಪಂಡಿತ್‌ ರಾಮನಾರಾಯಣ ಅವರನ್ನು 2013ನೇ ಸಾಲಿನ ಟಿ. ಚೌಡಯ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ..

ಈ ಪ್ರಶಸ್ತಿಯು ರೂ. 5 ಲಕ್ಷ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ರಾಮ ನಾರಾಯಣ ಅವರು ರಾಜಸ್ತಾನದ ಉದಯಪುರ ಮೂಲದವರು. ಈಗ ಅವರು ಮುಂಬೈನಲ್ಲಿ ನೆಲೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT