ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೇಖನ ಆಹ್ವಾನ

Last Updated 27 ಜನವರಿ 2015, 19:34 IST
ಅಕ್ಷರ ಗಾತ್ರ

ಹೊಸಕೋಟೆ: ಬೆಂಗಳೂರು ಗ್ರಾಮಾಂ­ತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಫೆ.21 ಮತ್ತು 22 ರಂದು ಹೊಸಕೋಟೆ­ಯಲ್ಲಿ ನಡೆಯಲಿದ್ದು ಸಮ್ಮೇಳನದ ಅಂಗ­ವಾಗಿ ಸ್ಮರಣ ಸಂಚಿಕೆ ಹೊರತರಲಾಗು­ವುದು. ಸಂಚಿಕೆಗಾಗಿ ಜಿಲ್ಲೆಯ ಸಾಹಿತ್ಯ ಆಸಕ್ತರಿಂದ ಲೇಖನ, ಕವನ, ಚುಟುಕ ಆಹ್ವಾನಿಸಲಾಗಿದೆ.

ಬರಹಗಳನ್ನು ಕ್ಷೇತ್ರ ಸಂಪನ್ಮೂಲ ಕೇಂದ್ರ ಹೊಸಕೋಟೆ ಇಲ್ಲಿಗೆ ಜ.30 ರ ಒಳಗೆ ಕಳುಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬೈಲಾಂಜಿನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT