ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವರದರಾಜ ಆದ್ಯ’ ಪ್ರಶಸ್ತಿಗೆ ಅರ್ಜಿ ಆಹ್ವಾನ

Last Updated 28 ನವೆಂಬರ್ 2015, 19:57 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಮತ್ತು ಮರಾಠಿ ಭಾಷೆಗಳ ಸಾಹಿತ್ಯ, ಸಾಂಸ್ಕೃತಿಕ ಸೌಹಾರ್ದ ಮತ್ತು ಬಾಂಧವ್ಯವನ್ನು ಗಟ್ಟಿಗೊಳಿಸುವಲ್ಲಿ ರಚನಾತ್ಮಕ ಸಾಧನೆ ಮಾಡಿದ ವ್ಯಕ್ತಿ ಅಥವಾ ಸಂಘ–ಸಂಸ್ಥೆಗಳಿಂದ ಮುಂಬೈ ಕರ್ನಾಟಕ ಸಂಘ ‘ವರದರಾಜ ಆದ್ಯ’ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.

ಈ ಪ್ರಶಸ್ತಿ11 ಸಾವಿರ ರೂಪಾಯಿ ನಗದು ಪುರಸ್ಕಾರವನ್ನು ಒಳಗೊಂಡಿದೆ. ಆಸಕ್ತರು ತಮ್ಮ ವಿವರಗಳೊಂದಿಗೆ ಜನವರಿ 20 ರೊಳಗೆ ಸಂಘದ ವಿಳಾಸಕ್ಕೆ ಅರ್ಜಿ ಕಳುಹಿಸಬೇಕು.
ವಿಳಾಸ: ‘ದಿ ಸೆಕ್ರೆಟರಿ, ಕರ್ನಾಟಕ ಸಂಘ, ಛತ್ರಪತಿ ಶಿವಾಜಿ ಮಹಾರಾಜ್ ಮಾರ್ಗ, ಮೊಗುಲ್ ಲೇನ್, ಮಾತುಂಗ ಮುಂಬೈ–400 016.
ದೂರವಾಣಿ 022 2437 7022.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT