ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಡಂಕಿನ್ ಝಳಕಿ

ಸಂಪರ್ಕ:
ADVERTISEMENT

ವಚನ ಸಂಶೋಧನೆಯ ವಿಮರ್ಶೆ: ನಿರ್ಬಲ ವಾದ, ತಾರ್ಕಿಕ ಸಮಸ್ಯೆ

`ಪ್ರಜಾವಾಣಿ'ಯಲ್ಲಿ ವಚನಗಳ ಕುರಿತ ನಮ್ಮ ಸಂಶೋಧನೆಯ ಬಗ್ಗೆ ನಡೆಯುತ್ತಿರುವ ಚರ್ಚೆಯಲ್ಲಿ ಒಂದು ಸಮಸ್ಯೆ ಮತ್ತೆ ಮತ್ತೆ ಚರ್ಚೆಗೆ ಬಂದಿದೆ. ಈ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕಾದರೆ ಈ ಮುಂದಿನ ಮಾತುಗಳನ್ನು ಕುರಿತು ನಾವು ಚಿಂತಿಸಬೇಕು: “ವಚನಕಾರರು ಜಾತಿಯ ಬಗ್ಗೆ ತಮ್ಮ ಸಿಟ್ಟು, ಅಸಮಾಧಾನ ಮತ್ತು ಕೊರಗುಗಳನ್ನು ಹೇಳಿದ್ದಾರೆಂಬುದಕ್ಕೆ ಸಾಕಷ್ಟು ಪುರಾವೆಗಳನ್ನು ವಚನಗಳಲ್ಲಿ ತೋರಿಸಬಹುದು.
Last Updated 22 ಏಪ್ರಿಲ್ 2013, 19:59 IST
fallback

ಅಸಂಬದ್ಧವಾದಕ್ಕೆ ಪ್ರೇರಕರಾದವರು ಯೂರೋಪಿನ ಚಿಂತಕರು

ಭಾರತದಲ್ಲಿ ಒಂದು ಜಾತಿವ್ಯವಸ್ಥೆ ಇದೆ, ಅದು ಅನೈತಿಕವಾದುದು ಮತ್ತು ಅದರ ವಿರುದ್ಧ ಹೋರಾಡುವುದು ಪ್ರಗತಿಪರವಾದದ್ದು ಎಂಬ ವಿಚಾರವನ್ನು ನಮಗೆ ಕಲಿಸಿಕೊಟ್ಟವರು ಯೂರೋಪಿನ ಚಿಂತಕರು. ಭಾರತೀಯ ಚಿಂತಕರು ಇದನ್ನು ಯಾವುದೇ ತಕರಾರಿಲ್ಲದೆ ಒಪ್ಪಿಕೊಂಡದ್ದರಿಂದ ತಮ್ಮನ್ನು, ತಮ್ಮಲ್ಲಿರುವುದೆಲ್ಲವನ್ನೂ ಪ್ರಗತಿಪರವಾದದ್ದು ಎಂದು ತೋರಿಸುವ ಒತ್ತಡಕ್ಕೆ ಒಳಗಾದರು.
Last Updated 2 ಏಪ್ರಿಲ್ 2013, 19:59 IST
fallback
ADVERTISEMENT
ADVERTISEMENT
ADVERTISEMENT
ADVERTISEMENT