ಭಾಷಾವಾರು ಪ್ರಾಂತ್ಯ ರಚಿಸಿದ್ದೇಕೆ?
ಭಾರತ ಸ್ವತಂತ್ರವಾದ ಮೇಲೆ ಭಾಷಾ ಪ್ರಾಂತ್ಯಗಳ ರಚನೆಯಾಯಿತು. ಅದಕ್ಕೆ ಮೂಲ ಕಾರಣ ಆಂಧ್ರದ ಪೊಟ್ಟಿ ಶ್ರೀರಾಮುಲು. ಈ ರಚನೆಯ ಉದ್ದೇಶ ಪ್ರಾದೇಶಿಕ ಭಾಷೆಗಳು ಉಳಿಯಬೇಕು, ಬೆಳೆಯಬೇಕು ಮತ್ತು ಅಭಿವೃದ್ಧಿ ಹೊಂದಬೇಕು ಎಂಬುದು. ಮಕ್ಕಳು ಯಾವ ಭಾಷೆಯನ್ನಾದರೂ ಕಲಿಯಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಲಿ, ಆದರೆ ಪ್ರಾದೇಶಿಕ ಭಾಷೆಗೆ ಆದ್ಯತೆ ಇರಲಿ. ಮೊದಲ ಸ್ಥಾನ ಅದಕ್ಕೇ ಇರಲಿ.Last Updated 18 ಸೆಪ್ಟೆಂಬರ್ 2014, 19:30 IST