ಪ್ರಣವ್ ಮುಖರ್ಜಿ ಭೇಟಿಗೆ ಭಾರದ್ವಾಜ್ ಸಿದ್ಧತೆ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಅಧಿಕಾರಕ್ಕೆ ಬಂದಲ್ಲಿ ಕಾಂಗ್ರೆಸ್ ಸರ್ಕಾರ ನೇಮಿಸಿದ ರಾಜ್ಯಪಾಲರು ಹೊಸ ಸರ್ಕಾರದ ಕೆಂಗಣ್ಣಿಗೆ ಗುರಿಯಾಗುವ ವರದಿಗಳು ದಟ್ಟವಾಗಿರುವುದರಿಂದ ಈ ಸಂಬಂಧ ಕರ್ನಾಟಕದ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಸೇರಿದಂತೆ ಹಲವು ರಾಜ್ಯಗಳ ರಾಜ್ಯಪಾಲರುಗಳು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಶೀಘ್ರ ಭೇಟಿಯಾಗಿ ಸಲಹೆ ಪಡೆಯಲಿದ್ದಾರೆ ಎನ್ನಲಾಗಿದೆ.Last Updated 5 ಮೇ 2014, 19:30 IST