ನೀರನ್ನು ಮಿತವಾಗಿ ಬಳಸುವದಲ್ಲದೇ, ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವದರಿಂದ ನೀರನ್ನು ಕುದಿಸಿ, ಆರಿಸಿ ಕುಡಿಯಬೇಕು. ಹಲವಾರು ಬಾರಿ ಧ್ವನಿವರ್ಧಕ ಮೂಲಕ ಪ್ರಚಾರ ಮಾಡಿದ್ದರೂ ಸಾರ್ವಜನಿಕರು ನೀರನ್ನು ಪೋಲು ಮಾಡುತ್ತಿರುವುದು ಕಂಡು ಬಂದಿದೆ. ಅಂತವರ ವಿರುದ್ದ ದಂಡ ವಿಧಿಸಿ ಅವರ ನಳದ ಜೋಡಣೆ ಬಂದ್ ಮಾಡಲಾಗುವುದು ಎಂದು ತಿಳಿಸಲಾಗಿದೆ.