ಮಹಾಲಿಂಗಪ್ಪ ಗುಂಜಿಗಾವಿ ಮಾತನಾಡಿದರು. ಬಿಜೆಪಿ ಗ್ರಾಮೀಣ ಮಂಡಳದ ಅಧ್ಯಕ್ಷ ಸಂಗನಗೌಡ ಕಾತರಕಿ ಅಧ್ಯಕ್ಷತೆ ವಹಿಸಿದ್ದರು. ಅರುಣ ಕಾರಜೋಳ, ದಯಾಸಾಗರ ಪಾಟೀಲ, ಆರ್.ಟಿ.ಪಾಟೀಲ, ಸಿದ್ದುಗೌಡ ಪಾಟೀಲ, ಪಂಡಿತ ಪೂಜಾರಿ, ಶಿವನಗೌಡ ಪಾಟೀಲ, ಶ್ರೀಶೈಲಗೌಡ ಪಾಟೀಲ, ನಾಗಪ್ಪ ಅಂಬಿ, ಗಂಗಪ್ಪ ಬೀಸನಕೊಪ್ಪ, ಚಿಕ್ಕಪ್ಪ ನಾಯಕ, ಅಶೋಕ ಸಿದ್ದಾಪುರ, ಪರಪ್ಪ ದೊಡ್ಡಟ್ಟಿ, ಹನಮಂತ ಇಟಾಣಿ ಇತರರು ಇದ್ದರು.