ಶಾಸಕ ಆಸೀಫ್ ಸೇಠ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೇಯರ್ ಶೋಭಾ ಸೋಮನಾಚೆ, ಉಪಮೇಯರ್ ರೇಷ್ಮಾ ಪಾಟೀಲ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಎಸ್ಪಿ ಡಾ.ಭೀಮಾಶಂಕರ ಗುಳೇದ, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾದ ವಾಣಿ ಜೋಶಿ, ರವಿ ಧೋತ್ರೆ, ಆಡಲಿತ ಪಕ್ಷದ ಮುಖಂಡ ರಾಜಶೇಖರ ಡೋಣಿ ಇದ್ದರು.