‘ತಡರಾತ್ರಿ ಮನೆಗೆ ನುಗ್ಗಿದ್ದ ಆರೋಪಿ, ಪೂಜೆಗಿಟ್ಟಿದ್ದ ಚಿನ್ನಾಭರಣ ಕದ್ದುಕೊಂಡು ಪರಾರಿಯಾಗಿದ್ದ. ಕಳ್ಳತನ ಬಗ್ಗೆ ಎಂಜಿನಿಯರ್ ದೂರು ನೀಡಿದ್ದರು. ಆರೋಪಿ ಕೃತ್ಯದ ಬಗ್ಗೆ ಆರಂಭದಲ್ಲಿ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇತ್ತೀಚೆಗೆ ತೌಹಿದ್ನನ್ನು ಬೇರೆ ಠಾಣೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆತನನ್ನು ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆದು ವಿಚಾರಿಸಿದಾಗ, ತಪ್ಪೊಪ್ಪಿಕೊಂಡ’ ಎಂದು ಪೊಲೀಸರು ತಿಳಿಸಿದರು.