ಜಿಲ್ಲೆಯಲ್ಲಿ ನರಸಿಂಹ ಝರಣಿ ಸ್ವಾಮಿ ದೇವಸ್ಥಾನ, ಪಾಪನಾಶ ದೇವಸ್ಥಾನ, ಮೈಲಾರ ಮಲ್ಲಣ್ಣ ದೇವಸ್ಥಾನ, ರೇಕುಳಗಿ ಬೌದ್ಧ ವಿಹಾರ, ಚಾಂಗಲೇರ ವೀರಭದ್ರೇಶ್ವರ ದೇವಸ್ಥಾನ, ಬಾವಗಿ ವೆಂಕಟೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಮಾಡಿದ್ದೆ. ಆದರೆ, ಬಜೆಟ್ನಲ್ಲಿ ಅದರ ಪ್ರಸ್ತಾಪ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.