ಶಾರ್ಟ್ ಸರ್ಕಿಟ್ನಿಂದಾಘಿ ಜಮೀನಿನಲ್ಲಿದ್ದ 40 ತೆಂಗಿನ ಮರ, ನಾಲ್ಕು ತೇಗದ ಮರ, ಡ್ರಿಪ್ ಪೈಪ್, ಕೊಳವೆ ಬಾವಿಗೆ ಅಳವಡಿಸಿದರು ಕೇಬಲ್, ಪೈಪ್, ಹನಿನೀರಾವರಿ ಫಿಲ್ಟರ್ ಸಹ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸೆಸ್ಕ್ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ನೊಂದ ರೈತ ಮಹಿಳೆ ರಾಜಮ್ಮ ಒತ್ತಾಯಿಸಿದ್ದಾರೆ.