ಶೈಕ್ಷಣಿಕ ಸಮ್ಮೇಳನದಲ್ಲಿ ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಜಬ್ಬಾರ್ ಸಾಹೇಬ್ ಹಾಗೂ ಗಣ್ಯರು ಇದ್ದರು. ಶಹನಾಜ್ ಅವರಿಗೆ ಕ್ಷೇತ್ರಶಿಕ್ಷಣಾಧಿಕಾರಿ ತನುಜಾ ಹಾಗೂ ಕ್ಷೇತ್ರ ಸಂಪನ್ಮೂಲದ ತಾಲ್ಲೂಕು ಸಮನ್ವಾಧಿಕಾರಿ ಆರ್. ವೆಂಕಟರಾಮ್ ಹಾಗೂ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.