‘ವಿಧಾನಸಭೆ ಚುನಾವಣೆಯಲ್ಲಿ ಯಾರು ಹೇಗೆ ನಡೆದುಕೊಂಡರು ಎಂದು ಗೊತ್ತಿದೆ. ಹೆಚ್ಚು ದಿನ ಮನಸ್ಸಿನಲ್ಲೇ ಇಟ್ಟು ಕೊಳ್ಳಲಾಗದು ಅವುಗಳನ್ನು ಹೇಳಲೇಬೇಕು. ವೈಯಕ್ತಿಕ ನೆಲೆಯಲ್ಲಿ ಲೋಕಸಭೆ ಚುನಾವಣೆ ನಂತರ ಮಾಡುತ್ತೇನೆ’ ಎಂದು ಯಾರ ಹೆಸರನ್ನೂ ಹೇಳದೆ ಸ್ವಪಕ್ಷದವರ ವಿರುದ್ಧ ಸುದ್ದಿಗಾರರ ಬಳಿ ಅಸಮಾಧಾನ ವ್ಯಕ್ತಪಡಿಸಿದರು.