ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಳಕಾಲ್ಮುರು | ಬೈಕ್‌ಗೆ ವಾಹನ ಡಿಕ್ಕಿ: ಸವಾರ ಸಾವು

Published 28 ಏಪ್ರಿಲ್ 2024, 16:21 IST
Last Updated 28 ಏಪ್ರಿಲ್ 2024, 16:21 IST
ಅಕ್ಷರ ಗಾತ್ರ

ಮೊಳಕಾಲ್ಮುರು: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 150 ‘ಎ’ನ ಬೊಮ್ಮಕ್ಕನಹಳ್ಳಿ ಬಳಿ ಶನಿವಾರ ರಾತ್ರಿ ಬೈಕ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಳ್ಳಾರಿ ಜಿಲ್ಲೆ ಕುರುಗೋಡು ತಾಲ್ಲೂಕಿನ ಯರಂಗಳಿ ಗ್ರಾಮದ ಬಿ. ಬಸವರಾಜ್‌ (65) ಮೃತಪಟ್ಟವರು.

ತಾಲ್ಲೂಕಿನ ರಾಂಪುರಕ್ಕೆ ಮದುವೆ ಕಾರ್ಯಕ್ರಮಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ಅಪಘಾತವಾಗಿ‌ದೆ ಎಂದು ಪಿಎಸ್‌ಐ ಮಹೇಶ್‌ ಹೊಸಪೇಟ ತಿಳಿಸಿದ್ದಾರೆ.

ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT