‘ಬಸವಣ್ಣಜ್ಜನವರು ಸದಾ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ಸಕ್ರಿಯರಾಗಿರುತ್ತಾರೆ. ಬಡಮಕ್ಕಳನ್ನು ಮಠದಲ್ಲಿಟ್ಟುಕೊಂಡು ಉಚಿತ ಶಿಕ್ಷಣ ನೀಡುವುದು, ಧಾರ್ಮಿಕ ಮಹತ್ವದ ಬಗ್ಗೆ ಅರಿವು ಮೂಡಿಸುವುದು, ಪರಿಸರ ಬೆಳೆಸುವುದು ಹೀಗೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿ ಈ ಭಾಗದ ನೆಡೆದಾಡುವ ದೇವರೆಂದೇ ಪ್ರಖ್ಯಾತಿ ಹೊಂದಿದ್ದಾರೆ’ ಎಂದುಹಿರೇನರ್ತಿ ಗ್ರಾಮದ ಮಠದ ಭಕ್ತ ಕಲ್ಲಪ್ಪ ಹರಕುಣಿ ಹೇಳುತ್ತಾರೆ.