ಕಾಂಗ್ರೆಸ್ ರೈತರು, ಬಡವರು ಹಾಗೂ ಶ್ರಮಿಕರ ನೆರವಿಗೆ ನಿಂತಿದೆ. ಜನರಲ್ಲಿ ಏಕತೆ ಮೂಡಿಸುವ ಕೆಲಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರ ಕಷ್ಟಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೈ ಜೋಡಿಸಿದೆ ಎಂದ ಅವರು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.