ಎಸ್ಕೆಎಸ್ಎಸ್ಎಫ್ನ ತಾಜುದ್ದೀನ್ ಟರ್ಲಿ, ಜಮಾಲುದ್ದೀನ್ ಬೆಳ್ಳಾರೆ, ಎಸ್. ತಾಜುದ್ದೀನ್, ಎಸ್.ಎಂ. ಮುನೀರ್, ಕೆ.ಎಂ.ಅನ್ವರ್, ಸರ್ಫುದ್ದೀನ್, ಅಜಾರುದ್ದೀನ್, ಅಯೂಫ್, ಮುಬಾರಕ್, ಆರಿಫ್ ಬೆಳ್ಳಾರೆ, ಅಬ್ದುಲ್ ಶಫೀಕ್ ಬೆಳ್ಳಾರೆ, ಕೆ.ಎಂ. ಅಬ್ದುಲ್ ಖಾದರ್ ಹಾಗೂ ಬಜರಂಗದಳದ ಕೆ.ಎಸ್. ಮನೋಹರ್, ಬಿಪಿನ್ ಕಲ್ಲುಗುಂಡಿ, ವಿಜಯ, ದಿನೇಶ್ ಕಲ್ಲುಗುಂಡಿ ಅವರಿಗೆ ಪ್ರಶಸ್ತಿ ನೀಡಲಾಯಿತು. ಸಂತ್ರಸ್ತರಿಗೆ ನೆರವಾದ ಸಂಘ ಸಂಸ್ಥೆಗಳಿಗೂ ಪ್ರಮಾಣ ಪತ್ರ ವಿತರಿಸಿದರು.