<p><strong>ಮಡಿಕೇರಿ:</strong> ಕೊಡಗಿನಲ್ಲಿ ಆಗಸ್ಟ್ನಲ್ಲಿ ಸಂಭವಿಸಿದ್ದ ಪ್ರಕೃತಿ ವಿಕೋಪದಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದ ನಾರಾಯಣ ನಾಯ್ಕ (60) ಎನ್ನುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇವರು ಸೋಮವಾರಪೇಟೆ ತಾಲ್ಲೂಕಿನ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿ ಕಡಂದಾಳು ಗ್ರಾಮದ ನಿವಾಸಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗಿನಲ್ಲಿ ಆಗಸ್ಟ್ನಲ್ಲಿ ಸಂಭವಿಸಿದ್ದ ಪ್ರಕೃತಿ ವಿಕೋಪದಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದ ನಾರಾಯಣ ನಾಯ್ಕ (60) ಎನ್ನುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇವರು ಸೋಮವಾರಪೇಟೆ ತಾಲ್ಲೂಕಿನ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿ ಕಡಂದಾಳು ಗ್ರಾಮದ ನಿವಾಸಿ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>