ಯುವಕರಿಗೆ ಉದ್ಯೋಗವಿಲ್ಲ, ರೈತರ ಆದಾಯ ದ್ವಿಗುಣವಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಾಗಿ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದರೂ, ಪ್ರಧಾನಿ ಮೋದಿ ಕಿಂಚಿತ್ತು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇದೀಗ ಒಂದೇ ಧರ್ಮ, ರಾಷ್ಟ್ರ, ಭಾಷೆ, ಸಂಸ್ಕೃತಿ, ಪಕ್ಷವೆಂದು ದೇಶವನ್ನ ಏಕಪಕ್ಷೀಯವಾಗಿಸಲು ನಿರ್ಧರಿಸಿದ್ದು ಖಂಡನೀಯ. ಚುನಾವಣೆಯಲ್ಲಿ ಜನರು ಬಿಜೆಪಿಗೆ ಬೆಂಬಲಿಸಬಾರದು ಎಂದರು.