ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಳಿಂಬೆ ಬೆಳೆಗಾರರ ಧರಣಿ ನಾಳೆ

Last Updated 11 ಡಿಸೆಂಬರ್ 2021, 13:04 IST
ಅಕ್ಷರ ಗಾತ್ರ

ಕುಷ್ಟಗಿ: ದಾಳಿಂಬೆ ಬೆಳೆಗಾರರ ಸಾಲ ಮರುಪಾವತಿ, ಎಸ್‌ಬಿಐ ಮಾದರಿ ಋಣಮುಕ್ತ ಸಂಧಾನ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾಳಿಂಬೆ ಬೆಳೆಗಾರರ ಹೋರಾಟ ಸಮಿತಿ ವತಿಯಿಂದ ಡಿ.13 ರಂದು ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಯಲಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್‌ ನಯೀಂ, ರಾಜ್ಯದ ವಿವಿಧ ಜಿಲ್ಲೆಗಳ ದಾಳಿಂಬೆ ಬೆಳೆ ಸಾಲಗಾರರು ಧರಣಿಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT