ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶೋಭಿತ್ ಸೀತಾನದಿ ಯೋಗ ಪ್ರಾತ್ಯಕ್ಷಿತೆ ನಡೆಸಿಕೊಟ್ಟರು. ಟ್ರಸ್ಟ್ ಪ್ರಮುಖರಾದ ರಮಾನಂದ ಹೆಗ್ಡೆ, ವಾದಿರಾಜ ಶೆಟ್ಟಿ ಹರ್ಷ ಶೆಟ್ಟಿ, ಹೆಬ್ರಾಯ್ ಸಂಸ್ಥೆಯ ಅಧ್ಯಕ್ಷ ದಿನಕರ ಪ್ರಭು, ಜೇಸಿಐ ಅಧ್ಯಕ್ಷ ಮಂಜುನಾಥ್ ಕುಲಾಲ್,ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಮಚಂದ್ರ ಭಟ್, ಯುವ ವೃಂದದ ಅಧ್ಯಕ್ಷ ರಾಜೇಶ್ ಇದ್ದರು.