ಸಂಘದ ನಿಕಟ ಪೂರ್ವ ಅಧ್ಯಕ್ಷ ಜಿ. ತಿಮ್ಮ ಪೂಜಾರಿ, ಉಪಾಧ್ಯಕ್ಷ ಜಿ. ರಾಜೀವ ದೇವಾಡಿಗ, ನಿರ್ದೇಶಕರಾದ ಟಿ. ಮಂಜುನಾಥ ಕೆ, ಉದಯ ಕುಮಾರ ಶೆಟ್ಟಿ, ರವೀಂದ್ರ ಕಾಮತ್, ರಾಜೇಶ ಉಪಾಧ್ಯ, ಎಚ್. ನಾಗರಾಜ ಹಂದೆ, ಮಹೇಶ ಶೆಟ್ಟಿ, ರಂಜಿತ್ ಕುಮಾರ್, ಗೀತಾ ಶಂಭು ಪೂಜಾರಿ, ಪ್ರೇಮಾ ಎಸ್, ರಶ್ಮಿತಾ, ಭಾಸ್ಕರ ಶೆಟ್ಟಿ, ಶ್ರೀಕಾಂತ ಶೆಣೈ, ಅಚ್ಯುತ ಪೂಜಾರಿ, ಸಂಘದ ಮಾಜಿ ಅಧ್ಯಕ್ಷ ಭೋಜ ಹೆಗ್ಡೆ, ಸುಬ್ರಾಯ ಉರಾಳ, ಸುಕೇಶ ಹೇರ್ಳೆ, ಸಂಜೀವ ದೇವಾಡಿಗ, ಶಂಕರ ಕುಂದರ್ ಇದ್ದರು. ಸಿಇಒ ಶರತ್ ಕುಮಾರ್ ಶೆಟ್ಟಿ ನಿರೂಪಿಸಿದರು.