ಇಲ್ಲಿನ ಕಾರಂತ ಥೀಂ ಪಾರ್ಕ್ನಲ್ಲಿ ಶಿವರಾಮ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಮಣೂರು ಪಡುಕೆರೆ ಗೀತಾನಂದ ಫೌಂಡೇಷನ್, ಉಸಿರು ಸಂಸ್ಥೆ, ಆಶ್ರಯದಲ್ಲಿ ದಿ.ಕೆ.ಸಿಕುಂದರ್ ಸ್ಮರಣಾರ್ಥ ನಡೆಯುತ್ತಿರುವ 24ನೇ ವರ್ಷದ ಬೇಸಿಗೆ ಶಿಬಿರ ‘ವಿಕಸನ’ದ 2ನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.