ಬತ್ತುತ್ತಿವೆ ನದಿ, ಜಲಮೂಲಗಳು: ಸಂಘರ್ಷದ ಬದುಕಿನತ್ತ ‘ನೀರುನಾಯಿಗಳು’
ಭೀಕರ ಜಲಕ್ಷಾಮಕ್ಕೆ ಉತ್ತರ ಕನ್ನಡ ಜಿಲ್ಲೆಯ ಜೀವನದಿಗಳೆಲ್ಲ ಬತ್ತತೊಡಗಿವೆ. ನದಿಯಾಶ್ರಿತ ಜೀವಿಗಳು ಕಂಗೆಟ್ಟಿವೆ. ಪಶ್ಚಿಮಘಟ್ಟದ ಜಲಮೂಲದಲ್ಲಿ ಅಪರೂಪವೆನಿಸುವ ನೀರು ನಾಯಿಗಳು ಸಂಘರ್ಷದ ಬದುಕನ್ನು ಸವೆಸುತ್ತಿವೆ. Last Updated 16 ಮೇ 2024, 6:27 IST