ವಿಜಯಪುರ | 'ಜಿಲ್ಲೆಯ 2.50 ಲಕ್ಷ ರೈತರ ಖಾತೆಗೆ ಬೆಳೆಹಾನಿ ಪರಿಹಾರ'
ಮುಂಗಾರು ವೈಫಲ್ಯ ಹಾಗೂ ಮಳೆ ಕೊರತೆಯಿಂದಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ತಾಲ್ಲೂಕು ಎಂದು ಘೋಷಿಸಿದ್ದು, ಜಿಲ್ಲೆಯ ಬೆಳೆಹಾನಿಯಾದ ರೈತರ ಖಾತೆಗಳಿಗೆ ನೇರವಾಗಿ ಡಿಬಿಟಿ ಮೂಲಕ ಪರಿಹಾರ ಹಣ ಜಮೆ ಮಾಡಲಾಗುತ್ತಿದ್ದುLast Updated 15 ಮೇ 2024, 16:15 IST