ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ: ವಿಷ ಸೇವಿಸಿ ರೈತ ಆತ್ಮಹತ್ಯೆ

Published 20 ಏಪ್ರಿಲ್ 2024, 16:09 IST
Last Updated 20 ಏಪ್ರಿಲ್ 2024, 16:09 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನ ಹತ್ತಿಗೂಡೂರ ಗ್ರಾಮದ ರೈತ ಮಹೇಶ ಮಲ್ಲಿಕಾರ್ಜುನ (27) ಶುಕ್ರವಾರ ಸಾಲದ ಹೊರೆ ತಾಳದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಪುತ್ರ ಇದ್ದಾರೆ.

ಸ್ವಂತ ಒಂದು ಎಕರೆ ಜಮೀನು ಹಾಗೂ ಆರು ಎಕರೆ ಜಮೀನು ಲೀಸ್‌ ಪಡೆದುಕೊಂಡು ಹತ್ತಿ ಬಿತ್ತನೆ ಮಾಡಿದ್ದರು. ಬೆಳೆ ನಷ್ಟ ಅನುಭವಿಸಿದ್ದರು. ₹ 7 ಲಕ್ಷ ಕೈಸಾಲ ಮಾಡಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT