ದೇಶದ ಪ್ರತಿಯೊಬ್ಬರು ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಹೆಮ್ಮೆಯ ಕಿರೀಟವಾಗಿ ನೋಡಲು ಬಯಸುತ್ತಾರೆ ಎಂದು ಹೇಳಿದ ಅವರು, ಇಂದು ಭಾರತವು 80 ಕೋಟಿ ಜನರಿಗೆ ಉಚಿತ ಪಡಿತರವನ್ನು ನೀಡುತ್ತಿದೆ, 1947ರಲ್ಲಿ ಭಾರತದಿಂದ ಪ್ರತ್ಯೇಕವಾದ ಪಾಕಿಸ್ತಾನದಲ್ಲಿ ಇಂದಿಗೂ ಭಿಕ್ಷಾಪಾತ್ರೆಯೊಂದಿಗೆ ತಿರುಗಾಡುತ್ತಿದ್ದಾರೆ ಎಂದು ಹೇಳಿದರು.