ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಪರಿಸರ

ADVERTISEMENT

ಮೊಸಳೆಗಳಿವೆ ಎಚ್ಚರಿಕೆ!

ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು ಕಡಿಮೆ ಆದ ಕೂಡಲೇ ಆಹಾರ ಅರಸಿ ದಡಕ್ಕೆ ಬರುವ ಮೊಸಳೆಗಳನ್ನು ಅಲ್ಲಿಯ ಜನರು ಏನು ಮಾಡುತ್ತಾರೆ?
Last Updated 19 ಮೇ 2024, 0:30 IST
ಮೊಸಳೆಗಳಿವೆ ಎಚ್ಚರಿಕೆ!

ಪೆಂಚ್ ನ್ಯಾಷನಲ್ ಪಾರ್ಕ್‌: ಇದೇ ಮೊದಲ ಬಾರಿಗೆ ಲೆಪರ್ಡ್ ಕ್ಯಾಟ್ ಇರುವಿಕೆ ಪತ್ತೆ

ಪೆಂಚ್ ನ್ಯಾಷನಲ್ ಪಾರ್ಕ್‌ನಲ್ಲಿ (ಹುಲಿ ಸಂರಕ್ಷಿತಾರಣ್ಯ) ಇದೇ ಮೊದಲ ಬಾರಿಗೆ ಅಪರೂಪದ ಲೆಪರ್ಡ್ ಕ್ಯಾಟ್ (ಚಿರತೆ ಮರಿ ಹೋಲುವ ಕಾಡು ಬೆಕ್ಕು) ಕಂಡು ಬಂದಿದೆ.
Last Updated 13 ಮೇ 2024, 4:39 IST
ಪೆಂಚ್ ನ್ಯಾಷನಲ್ ಪಾರ್ಕ್‌: ಇದೇ ಮೊದಲ ಬಾರಿಗೆ ಲೆಪರ್ಡ್ ಕ್ಯಾಟ್ ಇರುವಿಕೆ ಪತ್ತೆ

Video | ಪಶ್ಚಿಮ ಘಟ್ಟ ಜೀವವೈವಿಧ್ಯ; ಸಂರಕ್ಷಣೆಯೇ ಇವರ ಧ್ಯೇಯ

ಗಿರಿಧಾಮ, ಜಲಪಾತ, ನದಿ, ಕಾನನ, ಹೀಗೆ ಎಲ್ಲವುಗಳ ನೆಲೆಯಾಗಿರುವ ಪಶ್ಚಿಮ ಘಟ್ಟ ಜೀವವೈವಿಧ್ಯಗಳ ಹಾಟ್‌ಸ್ಪಾಟ್‌ ಕೂಡ.
Last Updated 12 ಮೇ 2024, 13:10 IST
Video | ಪಶ್ಚಿಮ ಘಟ್ಟ ಜೀವವೈವಿಧ್ಯ; ಸಂರಕ್ಷಣೆಯೇ ಇವರ ಧ್ಯೇಯ

ಏಷ್ಯಾವು 2023ರ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶ: ವಿಶ್ವ ಹವಾಮಾನ ಸಂಸ್ಥೆ

ಏಷ್ಯಾವು 2023ರ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶವಾಗಿ ಗುರುತಿಸಲ್ಪಟ್ಟಿದೆ ಎಂದು ವಿಶ್ವ ಹವಾಮಾನ ಸಂಸ್ಥೆ (ಡಬ್ಲ್ಯುಎಂಒ) ಹೇಳಿದೆ.
Last Updated 23 ಏಪ್ರಿಲ್ 2024, 6:05 IST
ಏಷ್ಯಾವು 2023ರ ವಿಶ್ವದ ಅತ್ಯಂತ ವಿಪತ್ತು ಪೀಡಿತ ಪ್ರದೇಶ: ವಿಶ್ವ ಹವಾಮಾನ ಸಂಸ್ಥೆ

ರಾಜ್ಯದ ಏಕೈಕ ‘ವಿಲೇಜ್ ಫಾರೆಸ್ಟ್’: ಊರು ಕಾಡಿಗೆ ನೂರು!

ಹಳಕಾರ ಊರಿನ ಜನರ ಕಾಡಿನ ಪ್ರೀತಿ ಸ್ವಲ್ಪವೂ ಮುಕ್ಕಾಗಿಲ್ಲ. ತಲೆತಲಾಂತರಗಳಿಂದಲೂ ಅನನ್ಯ ಎನ್ನುವ ಕಾಳಜಿ ಮತ್ತು ಕಣ್ಗಾವಲು ಫಲವಾಗಿ ವಿಲೇಜ್‌ ಫಾರೆಸ್ಟ್‌ಗೆ ಇದೀಗ ನೂರು ವರ್ಷ. ಈ ಕಾಡಿನ ಕಥೆ ಇಲ್ಲಿದೆ
Last Updated 20 ಏಪ್ರಿಲ್ 2024, 23:30 IST
ರಾಜ್ಯದ ಏಕೈಕ ‘ವಿಲೇಜ್ ಫಾರೆಸ್ಟ್’: ಊರು ಕಾಡಿಗೆ ನೂರು!

ಅನುಭವ ಕಥನ: ಕೊನೆಗೂ ಸಿಕ್ಕ ಸುಂದರಾಂಗ

ಬಾಲದಂಡೆ ಹಕ್ಕಿಯನ್ನು ನೋಡುವುದೇ ಸೊಗಸು. ಇಂಥ ಹಕ್ಕಿಯನ್ನು ಅರಸಿ ಹಲವು ವರ್ಷಗಳು ಅಲೆದಾಡಿದ ಲೇಖಕರು ತಮ್ಮೂರಿನ ನೀಲಗಿರಿ ನೆಡುತೋಪಿನಲ್ಲಿ ಕಂಡು ರೋಮಾಂಚನಗೊಂಡ ಅನುಭವ ಕಥನವಿದು.
Last Updated 20 ಏಪ್ರಿಲ್ 2024, 23:30 IST
ಅನುಭವ ಕಥನ: ಕೊನೆಗೂ ಸಿಕ್ಕ ಸುಂದರಾಂಗ

ಗೂಡು ಕಟ್ಟುವ ತಾಣ ತ್ಯಜಿಸುತ್ತಿರುವ ಹಾರ್ನ್‌ಬಿಲ್; ಪಕ್ಷಿತಜ್ಞರಲ್ಲಿ ಕುತೂಹಲ

ಪಶ್ಚಿಮಘಟ್ಟಗಳ ಐದು ರಾಜ್ಯಗಳಲ್ಲಿ ಈ ವರ್ಷ ಹೆಣ್ಣು ಹಾರ್ನ್‌ಬಿಲ್‌ಗಳು ವಿಶೇಷವಾಗಿ ‘ಗ್ರೇಟ್ ಇಂಡಿಯನ್ ಹಾರ್ನ್‌ಬಿಲ್’ ಗೂಡುಕಟ್ಟುವ ತಾಣಗಳನ್ನುತ್ಯಜಿಸುತ್ತಿರುವ ವಿಚಿತ್ರ ವಿದ್ಯಮಾನವು ಸಂಶೋಧಕರು ಮತ್ತು ಪಕ್ಷಿತಜ್ಞರಿಗೆ ಕುತೂಹಲ ಮೂಡಿಸಿದೆ.
Last Updated 19 ಏಪ್ರಿಲ್ 2024, 2:51 IST
ಗೂಡು ಕಟ್ಟುವ ತಾಣ ತ್ಯಜಿಸುತ್ತಿರುವ ಹಾರ್ನ್‌ಬಿಲ್; ಪಕ್ಷಿತಜ್ಞರಲ್ಲಿ ಕುತೂಹಲ
ADVERTISEMENT

LS Polls: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

ಕಳೆದ ಐದು ವರ್ಷಗಳಲ್ಲಿ ಬುಡಕಟ್ಟು ಹಾಗೂ ಅರಣ್ಯವಾಸಿ ಸಮುದಾಯಗಳಿಂದ ಅರಣ್ಯದ ಮೇಲಿರುವ ಅವರ ಹಕ್ಕನ್ನು ಕಸಿದುಕೊಳ್ಳುವಂಥ ಹಲವಾರು ಬೆಳವಣಿಗೆಗಳು ನಡೆದಿವೆ. ಆದ್ದರಿಂದ, ಈ ಬೆಳವಣಿಗೆಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದು ಕುತೂಹಲಕರ ಅಂಶ.
Last Updated 13 ಏಪ್ರಿಲ್ 2024, 0:24 IST
LS Polls: 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅರಣ್ಯ ಹಕ್ಕುಗಳೇ ನಿರ್ಣಾಯಕ

ಹಿಮಾಲಯನ್ ಸತ್ಯಾಗ್ರಹ

ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಂ ವ್ಯಾಂಗ್‌ಚುಕ್‌ ಅವರು ಹಿಮಾಲಯ ಪರ್ವತ ಪ್ರದೇಶಗಳ ಉಳಿವಿಗಾಗಿ ಈಚೆಗೆ 21 ದಿನಗಳು ಉಪವಾಸ ಸತ್ಯಾಗ್ರಹ ನಡೆಸಿದರು.
Last Updated 6 ಏಪ್ರಿಲ್ 2024, 23:30 IST
ಹಿಮಾಲಯನ್ ಸತ್ಯಾಗ್ರಹ

360 ಪಕ್ಷಿ ಪ್ರಭೇದ; ಮೂರು ವಂಶವೃಕ್ಷ– ಹೊಸ ಅಧ್ಯಯನ

ಪ್ರತಿ ಜೀವಿಗಳ ದೇಹದೊಳಗಿನ ಅನುವಂಶಿಕ ವಸ್ತುವಾಗಿರುವ ಜಿನೋಮ್‌ ಆಧರಿಸಿ ಸುಮಾರು 360 ಪಕ್ಷಿ ಪ್ರಭೇದಗಳ ವಿಶ್ಲೇಷಣೆ ನಡೆಸಿರುವ ವಿಜ್ಞಾನಿಗಳ ತಂಡವು, ಅಂತಿಮವಾಗಿ ಇವು ಪ್ರಮುಖ ಮೂರು ಬಗೆಯ ವಂಶವೃಕ್ಷಗಳನ್ನು ಹೊಂದಿವೆ ಎಂಬ ವರದಿಯೊಂದು ಈಗ ಸುದ್ದಿಯಲ್ಲಿದೆ.
Last Updated 3 ಏಪ್ರಿಲ್ 2024, 13:24 IST
360 ಪಕ್ಷಿ ಪ್ರಭೇದ; ಮೂರು ವಂಶವೃಕ್ಷ– ಹೊಸ ಅಧ್ಯಯನ
ADVERTISEMENT