ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುದ್ದಿ

ADVERTISEMENT

ತಪ್ಪುದಾರಿಗೆಳೆಯುವ ಜಾಹೀರಾತು: ಬಾಬಾ ರಾಮದೇವ್‌ ಖುದ್ದು ಹಾಜರಿಗೆ ಸುಪ್ರೀಂ ಆದೇಶ

ತಪ್ಪುದಾರಿಗೆಳೆಯುವ ಪತಂಜಲಿ ಜಾಹೀರಾತು: ಐಎಂಎ ಸುಪ್ರೀಂಕೋರ್ಟ್‌ನಲ್ಲಿ ದಾಖಲಿಸಿರುವ ಪ್ರಕರಣ
Last Updated 19 ಮಾರ್ಚ್ 2024, 7:58 IST
ತಪ್ಪುದಾರಿಗೆಳೆಯುವ ಜಾಹೀರಾತು: ಬಾಬಾ ರಾಮದೇವ್‌ ಖುದ್ದು ಹಾಜರಿಗೆ ಸುಪ್ರೀಂ ಆದೇಶ

ಬಿಹಾರ: ಕೇಂದ್ರ ಸಚಿವ ಪಶುಪತಿ ಪರಾಸ್ ರಾಜೀನಾಮೆ; ಎನ್‌ಡಿಎಯಿಂದ ಹೊರ ಬಂದ ಎಲ್‌ಜೆಪಿ

ಎಲ್‌ಜೆಪಿ (ಪಶುಪತಿ) ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಪಶುಪತಿ ಪರಾಸ್ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದ್ದು ಸಚಿವ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ
Last Updated 19 ಮಾರ್ಚ್ 2024, 7:41 IST
ಬಿಹಾರ: ಕೇಂದ್ರ ಸಚಿವ ಪಶುಪತಿ ಪರಾಸ್ ರಾಜೀನಾಮೆ; ಎನ್‌ಡಿಎಯಿಂದ ಹೊರ ಬಂದ ಎಲ್‌ಜೆಪಿ

ರಷ್ಯಾಗೆ ಭಾರತದ ರಾಯಭಾರಿಯಾಗಿ ವಿನಯ್ ಕುಮಾರ್ ನೇಮಕ

ರಷ್ಯಾಗೆ ಭಾರತದ ರಾಯಭಾರಿಯಾಗಿ ವಿನಯ್‌ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ಪ್ರಕಟಣೆ ಹೊರಡಿಸಿದೆ.
Last Updated 19 ಮಾರ್ಚ್ 2024, 6:54 IST
ರಷ್ಯಾಗೆ ಭಾರತದ ರಾಯಭಾರಿಯಾಗಿ ವಿನಯ್ ಕುಮಾರ್ ನೇಮಕ

LS Polls Tamilnadu | BJP–PMK ಮೈತ್ರಿ: 10 ಕ್ಷೇತ್ರಗಳಲ್ಲಿ ಪಿಎಂಕೆ ಸ್ಪರ್ಧೆ

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷಗಳ ನಡುವಿನ ಸ್ಥಾನ ಹಂಚಿಕೆ ಅಂತಿಮಗೊಂಡಿದ್ದು ಪಿಎಂಕೆ 10 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ.
Last Updated 19 ಮಾರ್ಚ್ 2024, 6:24 IST
LS Polls Tamilnadu | BJP–PMK ಮೈತ್ರಿ: 10 ಕ್ಷೇತ್ರಗಳಲ್ಲಿ ಪಿಎಂಕೆ ಸ್ಪರ್ಧೆ

ಸೌಂದರರಾಜನ್ ರಾಜೀನಾಮೆ ಅಂಗೀಕಾರ: ತೆಲಂಗಾಣಕ್ಕೆ ಸಿ.ಪಿ ರಾಧಾಕೃಷ್ಣನ್ ರಾಜ್ಯಪಾಲ

ತೆಲಂಗಾಣ ರಾಜ್ಯಪಾಲರಾದ ತಮಿಳ್ ‌ಇಸೈ ಸೌಂದರ್ಯರಾಜನ್‌ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.
Last Updated 19 ಮಾರ್ಚ್ 2024, 6:03 IST
ಸೌಂದರರಾಜನ್ ರಾಜೀನಾಮೆ ಅಂಗೀಕಾರ: ತೆಲಂಗಾಣಕ್ಕೆ ಸಿ.ಪಿ ರಾಧಾಕೃಷ್ಣನ್ ರಾಜ್ಯಪಾಲ

ಪಾಕಿಸ್ತಾನ | ಬಲೂಚಿಸ್ತಾನ್ ಪ್ರಾಂತ್ಯದಲ್ಲಿ 5.4 ತೀವ್ರತೆಯ ಭೂಕಂಪ

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮಂಗಳವಾರ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
Last Updated 19 ಮಾರ್ಚ್ 2024, 5:05 IST
ಪಾಕಿಸ್ತಾನ | ಬಲೂಚಿಸ್ತಾನ್ ಪ್ರಾಂತ್ಯದಲ್ಲಿ 5.4 ತೀವ್ರತೆಯ ಭೂಕಂಪ

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಎನ್‌ಕೌಂಟರ್‌: ನಾಲ್ವರು ನಕ್ಸಲರ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 19 ಮಾರ್ಚ್ 2024, 4:28 IST
ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಎನ್‌ಕೌಂಟರ್‌: ನಾಲ್ವರು ನಕ್ಸಲರ ಹತ್ಯೆ
ADVERTISEMENT

ಒಡಿಶಾ | ವಿದೇಶಿ ಪ್ರವಾಸಿಗೆ ಲೈಂಗಿಕ ಕಿರುಕುಳ: ಅರ್ಚಕನಿಗೆ ಜೈಲು ಶಿಕ್ಷೆ

ವಿದೇಶಿ ಮಹಿಳಾ ಪ್ರವಾಸಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಲಿಂಗರಾಜ ದೇವಸ್ಥಾನದ ಅರ್ಚಕನಿಗೆ ಒಡಿಶಾ ನ್ಯಾಯಾಲಯ 18 ತಿಂಗಳು ಜೈಲು ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಘಟನೆ ನಡೆದ ನಾಲ್ಕೇ ವಾರಗಳಲ್ಲಿ ತೀರ್ಪು ಪ್ರಕಟಗೊಂಡಿದೆ.
Last Updated 19 ಮಾರ್ಚ್ 2024, 3:25 IST
ಒಡಿಶಾ | ವಿದೇಶಿ ಪ್ರವಾಸಿಗೆ ಲೈಂಗಿಕ ಕಿರುಕುಳ: ಅರ್ಚಕನಿಗೆ ಜೈಲು ಶಿಕ್ಷೆ

IQAir Report 2023: ಭಾರತದ ಈ ನಗರದಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಕಳಪೆ ವಾಯುಗುಣ

ಕಳಪೆ ವಾಯುಗುಣ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಮೂರನೇ ಸ್ಥಾನ
Last Updated 19 ಮಾರ್ಚ್ 2024, 3:17 IST
IQAir Report 2023: ಭಾರತದ ಈ ನಗರದಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಕಳಪೆ ವಾಯುಗುಣ

ಲೋಕಸಭೆ ಚುನಾವಣೆ–ಪ್ರಣಾಳಿಕೆ ಅಂಗೀಕರಿಸಲು ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಏಳು ಹಂತಗಳಲ್ಲಿ ನಡೆಯಲಿರುವ 2024ರ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಅಂಗೀಕರಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ( CWC) ಮಂಗಳವಾರ ಸಭೆ ಸೇರಲಿದೆ.
Last Updated 19 ಮಾರ್ಚ್ 2024, 2:41 IST
ಲೋಕಸಭೆ ಚುನಾವಣೆ–ಪ್ರಣಾಳಿಕೆ ಅಂಗೀಕರಿಸಲು ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
ADVERTISEMENT