ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕ್ಕಿ ಬೈಕ್‌ ಸವಾರ ಸಾವು

Last Updated 28 ಆಗಸ್ಟ್ 2016, 7:55 IST
ಅಕ್ಷರ ಗಾತ್ರ

ಕಾರವಾರ: ಬರಗಲ್ ಸಮೀಪ ಭಾನುವಾರ ಬೈಕಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಡೆಪ್ಯುಟಿ ಫಾರೆಸ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೋಹನ ರಾಠೋಡ (32)ಮೃತ ದುರ್ದೈವಿ. ಸಿದ್ಧರ ಅರಣ್ಯವಲಯದಲ್ಲಿ ಉಪ ಅರಣ್ಯಪಾಲಕರಾಗಿ ಕೆಲಸ ಮಾಡುತ್ತಿದ್ದರು.
ದೇವಳಮಕ್ಕಿಯಿಂದ ಸಿದ್ದರಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಮಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT