ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಷಮ್ಯ ವರ್ತನೆ

Last Updated 29 ಆಗಸ್ಟ್ 2016, 19:30 IST
ಅಕ್ಷರ ಗಾತ್ರ

ವೃದ್ಧೆಯೊಬ್ಬರ ಶವವನ್ನು ಕಾಲು ಹಾಗೂ ಸೊಂಟ ಮುರಿದು ಗೋಣಿಚೀಲದಲ್ಲಿ ತುರುಕಿ ಸಾಗಿಸಿದ ಘಟನೆ (ಪ್ರ.ವಾ., ಆ. 27) ಅಮಾನವೀಯವಾದದ್ದು.  

ಶವದ ಮೇಲೆ ಕಾಲಿಟ್ಟು ಮೂಳೆ ಮುರಿದ ಒಡಿಶಾದ ಆಸ್ಪತ್ರೆ ಸಿಬ್ಬಂದಿ ಹಾಗೂ ಅಲ್ಲಿಯ ರೈಲ್ವೆ ಅಧಿಕಾರಿಗಳ ವರ್ತನೆ ಅಕ್ಷಮ್ಯ. ನಮ್ಮಲ್ಲಿ ಮಾನವೀಯ ಮೌಲ್ಯ ಕುಸಿಯುತ್ತಿರುವುದಕ್ಕೆ ಇದು ಉದಾಹರಣೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT