ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ತೃತೀಯಲಿಂಗಿಗಳು ಪ್ರತಿಭಟನೆ ನಡೆಸಿದರು. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಭಾವಚಿತ್ರಕ್ಕೆ ಉಗಿದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿನ ಲಾರಿಗೆ ಕಲ್ಲು
ಪ್ರತಿಭಟನೆ ವೇಳೆ ಕೆಲವರು ತಮಿಳುನಾಡಿನ ಲಾರಿ ಮೇಲೆ ಕಲ್ಲು ತೂರಿದರು. ಕಲ್ಲು ತೂರಾಟ ನಡೆಸಿದ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.