ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧನ ಸಹಾಯಕ್ಕೆ ಅರ್ಜಿ ಆಹ್ವಾನ

Last Updated 26 ಸೆಪ್ಟೆಂಬರ್ 2016, 19:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜಾಜಿನಗರ ಕಲ್ಯಾಣ ಮಂಟಪ ಟ್ರಸ್ಟ್ ವತಿಯಿಂದ ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಶೇ 75ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 19 ಕೊನೆಯ ದಿನಾಂಕ. ಅರ್ಜಿಗಳನ್ನು ಪಡೆಯುವ ಸ್ಥಳ: ರಾಜಾಜಿನಗರ ಕಲ್ಯಾಣ ಮಂಟಪ ಟ್ರಸ್ಟ್, ನಂ 608/ಸಿ, 2 ನೇ ಹಂತ, ಡಾ.ರಾಜ್‌ಕುಮಾರ್‌ ರಸ್ತೆ, ರಾಜಾಜಿನಗರ.
ಸಂಪರ್ಕ 080–23324203.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT