ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದರಲ್ಲಿ ಒಗ್ಗಟ್ಟಿಲ್ಲ

Last Updated 27 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ಮಹಾದಾಯಿ ಮತ್ತು ಕಾವೇರಿ ನದಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂಬ ಮಾತು  ಜನರಿಂದ ಕೇಳಿಬರುತ್ತಿದೆ. ಒತ್ತಡ ಹೇರುವ ಉದ್ದೇಶದ ಈ ನಡೆ ಸರಿಯಾದುದು.

ಆದರೆ ರಾಜ್ಯವನ್ನು ಪ್ರತಿನಿಧಿಸುವ ಸಂಸದರಿಂದ ಅಂಥ ಒಗ್ಗಟ್ಟಿನ ಮಾತು ಕೇಳಿಬರುತ್ತಿಲ್ಲ, ಏಕೆ? ನಮ್ಮ ಎಲ್ಲ ಸಂಸದರು ಒಗ್ಗೂಡಿ ಸಮಸ್ಯೆಯನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟರೆ, ಸರ್ಕಾರ ಮಧ್ಯಪ್ರವೇಶಿಸಲು  ಆಸಕ್ತಿ ತೋರಿಸಬಹುದು. ಆದರೆ ಈ ವಿಚಾರದಲ್ಲಿ ಅವರು ವಿಫಲರಾಗಿದ್ದಾರೆ.
–ಆನಂದ ಸಣಮನಿ, ಬಗರನಾಳ, ಹುಕ್ಕೇರಿ ತಾಲ್ಲೂಕು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT