ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಠಿಣ ಕ್ರಮ ಕೈಗೊಳ್ಳಿ

Last Updated 27 ಸೆಪ್ಟೆಂಬರ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು ನಗರದಲ್ಲಿ ಗೋಡೆಗಳನ್ನು ವಿರೂಪಗೊಳಿಸಿದವರ  ವಿರುದ್ಧ  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿಎಂಟಿಎಫ್‌ನಲ್ಲಿ ಪ್ರಕರಣ ದಾಖಲಿಸುವ ಕಾರ್ಯಕ್ಕೆ ಚಾಲನೆ ನೀಡಿರುವುದು  ಸಂತೋಷದ ಸಂಗತಿ.

ಇಂತಹ ಕಠಿಣ ಕ್ರಮಕ್ಕೆ ಮುಂದಾಗಿರುವ  ಪಾಲಿಕೆಯ ಆಯುಕ್ತರ ಬಗ್ಗೆ  ಅಭಿಮಾನ ಮೂಡಿತು. ಆದರೆ ಇದು ಕೇವಲ ತೋರಿಕೆಯ ಕೆಲಸ ಆಗಬಾರದು. ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಆಗ ಮಾತ್ರ ಈ ಪಿಡುಗನ್ನು ನಿಯಂತ್ರಿಸಲು ಸಾಧ್ಯ.
–ಎಚ್. ತುಕಾರಾಂ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT